ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ, ನೀನು ನೋಡುವ ನಾಡನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕು,’ ಎಂದು ಉತ್ತರಕೊಟ್ಟರು.