“ಈ ವಿಧಿಗಳನ್ನು ನೀವು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸುವರು, ನಿಮಗೆ ಕೃಪೆತೋರುವರು,