ಅದು ಮಾತ್ರವಲ್ಲದೆ, ನಿಮ್ಮ ದೇವರಾದ ಸರ್ವೇಶ್ವರ ಕಣಜದ ಹುಳುಗಳನ್ನು ಅವರ ನಡುವೆ ಕಳುಹಿಸುವರು; ಮರೆ ಆಗಿ ಉಳಿದುಕೊಂಡವರು ಆ ಹುಳಗಳಿಂದ ನಾಶವಾಗಿ ನಿಮಗೆ ಕಾಣದೆಹೋಗುವರು.