“ಎಚ್ಚರಿಕೆ, ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಅವರನ್ನು ಮರೆತುಬಿಡುವವರೂ ಆಗಬೇಡಿ.