“ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.