ಅವರು ನಿಮ್ಮ ಮೇಲೆ ಸಿಟ್ಟಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಡಬಹುದು. ಆಗ ಭೂಮಿಯಲ್ಲಿ ಬೆಳೆಯಾಗದೆ ಸರ್ವೇಶ್ವರ ನಿಮಗೆ ಕೊಡುವ ಆ ಉತ್ತಮನಾಡಿನಲ್ಲಿ ನೀವು ಉಳಿಯದೆ ಬೇಗ ನಾಶವಾಗಿಹೋಗುವಿರಿ.