kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

12ನೇ ಅಧ್ಯಾಯ

,
ವಚನ   11

ಆಗ ನೀವು ನಿರ್ಭಯರಾಗಿ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿ ಮುಂತಾದ ಯಜ್ಞಪಶುಗಳನ್ನು, ಬೆಳೆಯ ದಶಮಾಂಶಗಳನ್ನು, ಸರ್ವೇಶ್ವರನಿಗಾಗಿ ಪ್ರತ್ಯೇಕಿಸುವ ಪದಾರ್ಥಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ಇವುಗಳನ್ನೆಲ್ಲ ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.

Go to Home Page