ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ ಅಂಥವನನ್ನು ಕಲ್ಲು ಎಸೆದು ಕೊಲ್ಲಬೇಕು.