“ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶಿಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಸರ್ವೇಶ್ವರನಿಗೆ ಪ್ರತಿಷ್ಠಿತರಾದವರು. “ಆಡುಮರಿಯ ಮಾಂಸವನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.