ಹೇಗೆಂದರೆ, ಸರ್ವೇಶ್ವರನೇ ನೇಮಿಸಿದ ಬಿಡುಗಡೆಯ ಸಂವತ್ಸರ ಪ್ರಕಟವಾಗಿದೆ. ಆದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು; ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.