“ನೀವು ಚೈತ್ರಮಾಸದಲ್ಲಿ ಪಾಸ್ಕಹಬ್ಬವನ್ನು ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಆ ಮಾಸದಲ್ಲೇ ರಾತ್ರಿವೇಳೆಯಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈಜಿಪ್ಟ್ ದೇಶದಿಂದ ಬಿಡುಗಡೆ ಮಾಡಿದ್ದು.