kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

17ನೇ ಅಧ್ಯಾಯ

,
ವಚನ   7

ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಎಸೆಯಬೇಕು. ತರುವಾಯ ಜನರೆಲ್ಲರೂ ಹಾಕಲಿ. ಹೀಗೆಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.

Go to Home Page