“ವಿಧವಿಧವಾದ ಜೀವಹತ್ಯ, ಹಕ್ಕುಬಾಧ್ಯತೆ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ, ಚರ್ಚೆಗಳು ನಿಮ್ಮ ಊರಲ್ಲಿ ಉಂಟಾಗಬಹುದು. ಆಗ ಸರಿಯಾಗಿ ವಿವೇಚಿಸುವುದು ನಿಮ್ಮ ಶಕ್ತಿಗೆ ಮೀರಿದ ಪಕ್ಷಕ್ಕೆ ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ