kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

17ನೇ ಅಧ್ಯಾಯ

,
ವಚನ   19

ಅವನು ಗರ್ವದಿಂದ ತನ್ನ ಸ್ವದೇಶದವರನ್ನು ಹೀಯಾಳಿಸಬಾರದು; ಸರ್ವೇಶ್ವರನ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳಬಾರದು; ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರಬೇಕು; ಈ ಧರ್ಮಶಾಸ್ತ್ರದ ಎಲ್ಲ ವಾಕ್ಯಗಳನ್ನೂ ವಿಧಿಗಳನ್ನೂ ಅನುಸರಿಸಲು ಅಭ್ಯಾಸಮಾಡಿಕೊಳ್ಳಬೇಕು; ಈ ಕಾರಣ ಈ ಗ್ರಂಥ ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನವೆಲ್ಲಾ ಇದನ್ನು ಓದಿಕೊಳ್ಳುತ್ತಾ ಇರಬೇಕು.

Go to Home Page