“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಖಂಡನೀಯ ಆಚಾರಗಳನ್ನು ಅನುಸರಿಸಲೇಬಾರದು.