ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರ ಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಸರ್ವೇಶ್ವರನ ಮಾತೆಂದು ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ, ಅವನಿಗೆ ಮರಣಶಿಕ್ಷೆಯಾಗಬೇಕು,’ ಎಂದು ಹೇಳಿದರು.