ಪ್ರವಾದಿ ಸರ್ವೇಶ್ವರನ ಮಾತೆಂದು ಹೇಳಿ, ಮುಂತಿಳಿಸಿದ ಸಂಗತಿ ನಡೆಯದೆ ಹೋದರೆ, ಅವನ ಮಾತು ಸರ್ವೇಶ್ವರನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ಅಧಿಕಾರವಿಲ್ಲದೆ ಮಾತಾಡಿದವನು; ಅವನಿಗೆ ಹೆದರಬಾರದು.