ಆದರೂ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ, ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು.