ನಿಮ್ಮ ದೇವರಾದ ಸರ್ವೇಶ್ವರಾ ನಿಮ್ಮನ್ನು ಕಾಪಾಡಲು, ಶತ್ರುಗಳನ್ನು ನಿಮ್ಮ ಕೈವಶಮಾಡಲು ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾರೆ; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಅವರು ನಿಮ್ಮನ್ನು ಬಿಟ್ಟುಹೋಗದಂತೆ ಪಾಳೆಯವು ನಿರ್ಮಲವಾಗಿರಬೇಕು.