ಆದುದರಿಂದ ಸರ್ವೇಶ್ವರಾ, ನೀವು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ; ಸ್ವೀಕರಿಸಬೇಕು’ ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿಟ್ಟು ಅವರನ್ನು ಆರಾಧಿಸಬೇಕು.