“ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ, ಈ ಕೆಳಕಂಡ ಅಶುಭಗಳು ನಿಮಗೆ ಪ್ರಾಪ್ತವಾಗುವುವು: