ಸರ್ವೇಶ್ವರಸ್ವಾಮಿ ಹೋರೇಬಿನಲ್ಲಿ ಇಸ್ರಯೇಲರೊಡನೆ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ನಾಡಿನಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು ಇವು: