ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಸರ್ವೇಶ್ವರನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.