kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

31ನೇ ಅಧ್ಯಾಯ

,
ವಚನ   7

ಅನಂತರ ಮೋಶೆ ಯೆಹೋಶುವನನ್ನು ಕರೆದು ಇಸ್ರಯೇಲರೆಲ್ಲರ ಮುಂದೆ, “ಸರ್ವೇಶ್ವರ ಇವರ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿರು, ಧೈರ್ಯದಿಂದಿರು;

Go to Home Page