ಸರ್ವೇಶ್ವರ ಮೋಶೆಗೆ, “ನೀನು ಮೃತನಾಗಿ ಪಿತೃಗಳಲ್ಲಿಗೆ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು, ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ, ದೇವದ್ರೋಹಿಗಳಾಗಿ ತಾವು ಹೋಗುವ ನಾಡಿನಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.