Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

31ನೇ ಅಧ್ಯಾಯ

,
വാക്യം   17

ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು.

Go to Home Page