ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಧರ್ಮೋಪದೇಶಕಾಂಡ
,
32ನೇ ಅಧ್ಯಾಯ
,
ವಚನ 17
ಬಲಿಯನರ್ಪಿಸಿದರು ನೂತನಾ ದೇವತೆಗಳಿಗೆ, ದೇವರಲ್ಲದಾ ಅಸುರರಿಗೆ, ಪಿತೃಗಳು ಭಜಿಸದಾ, ತಮಗೇ ತಿಳಿಯದಾ ಹೊಸ ದೇವತೆಗಳಿಗೆ.
Go to Home Page