ಮೋಶೆ ನೂನನ ಮಗನಾದ ಯೆಹೋಶುವನ ಮೇಲೆ ಹಸ್ತಕ್ಷೇಪಮಾಡಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರ ಇಸ್ರಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.