“ಸರ್ವೇಶ್ವರ ಸ್ವಾಮಿಯ ದಾಸ ಮೋಶೆ ನಿಮಗೆ ಆಜ್ಞಾಪಿಸಿದ್ದನ್ನು ನೆನಪಿಗೆ ತಂದುಕೊಳ್ಳಿ: ನಿಮ್ಮ ದೇವರಾದ ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟು ನೆಮ್ಮದಿಯನ್ನು ಉಂಟುಮಾಡಿದ್ದಾರೆ.