“ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟಿದ್ದಾರೆಂದು ನಾನು ಬಲ್ಲೆ; ನಿಮ್ಮ ವಿಷಯದಲ್ಲಿ ನಮಗೆ ಮಹಾಭೀತಿ ಉಂಟಾಗಿದೆ. ನಾಡಿನ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆ.