“ನಿಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಯಾಜಕರಾದ ಲೇವಿಯರು ಹೊತ್ತಿರುವುದನ್ನು ನೀವು ಕಂಡಕೂಡಲೆ ನೀವು ಕೂಡ ನಿಮ್ಮ ನಿಮ್ಮ ಸ್ಥಳವನ್ನು ಬಿಟ್ಟು ಅದರ ಹಿಂದೆ ಹೋಗಿ.