ಸರ್ವಲೋಕದ ಒಡೆಯನಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಜೋರ್ಡನ್ ನದಿಯ ನೀರಿನಲ್ಲಿ ಇಡುತ್ತಲೇ ಮೇಲಿಂದ ಹರಿದುಬರುವ ನೀರು ಮುಂದೆ ಸಾಗದೆ ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು,” ಎಂದು ತಿಳಿಸಿದನು.