ಆಗ ಸರ್ವೇಶ್ವರನ ಸೇನಾಪತಿ, “ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರವಾದುದು,” ಎಂದು ಹೇಳಿದನು. ಯೆಹೋಶುವ ಅಂತೆಯೇ ಮಾಡಿದನು.