ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಸರ್ವೇಶ್ವರನ ಮಂಜೂಷದ ಮುಂದೆ ನಡೆದರು. ಯುದ್ಧಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಕೊಂಬುಗಳು ಮೊಳಗುತ್ತಲೇ ಅವರು ಹೊರಟರು.