ಇದೂ ಇದರಲ್ಲಿರುವುದೆಲ್ಲವೂ ಸರ್ವೇಶ್ವರನಿಗೆ ಮೀಸಲಾಗಿ ಆಹುತಿಯಾಗತಕ್ಕದೆಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಸಂಗಡ ಮನೆಯಲ್ಲಿರುವವರೆಲ್ಲರು ಉಳಿಯಲಿ. ಏಕೆಂದರೆ ನಾವು ಕಳಿಸಿದ ಗೂಢಚಾರರನ್ನು ಅವಳು ಬಚ್ಚಿಟ್ಟಿದ್ದಳು.