ಬಳಿಕ ನಗರವನ್ನೂ - ಅದರಲ್ಲಿದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಹಾಕಿದರು. ಆದರೆ ಬೆಳ್ಳಿ ಬಂಗಾರವನ್ನು, ಕಂಚುಕಬ್ಬಿಣಗಳ ಪಾತ್ರೆ ಸರ್ವೇಶ್ವರನ ಆಲಯದ ಭಂಡಾರಕ್ಕೆ ಒಪ್ಪಿಸಿದರು.