ಯೆಹೋಶುವನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ಈ ಜನರನ್ನು ಜೋರ್ಡನ್ ನದಿ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶಮಾಡಬೇಕೆಂದಿರುವಿರಾ? ನಾವು ಇಷ್ಟೇ ಸಾಕೆಂದು ಜೋರ್ಡನ್ ನದಿಯ ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.