ಯಾವನು ಮೀಸಲಾದ ವಸ್ತುವನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ತನ್ನ ಆಸ್ತಿಪಾಸ್ತಿ ಸಹಿತವಾಗಿ ಸುಡಲ್ಪಡಬೇಕು. ಏಕೆಂದರೆ ಅವನು ಸರ್ವೇಶ್ವರನ ಕಟ್ಟಳೆಯನ್ನು ಮೀರಿ ಇಸ್ರಯೇಲರಲ್ಲಿ ಭ್ರಷ್ಟಾಚಾರವನ್ನು ನಡೆಸಿದ್ದಾನೆ,’ ಎಂದು ಹೇಳು.”