ಆಳುಗಳು ಅವುಗಳನ್ನು ಗುಡಾರದಿಂದ ತೆಗೆದುಕೊಂಡು ಯೆಹೋಶುವನೂ ಇಸ್ರಯೇಲರೂ ಇದ್ದಲ್ಲಿಗೆ ಬಂದು ಸರ್ವೇಶ್ವರಸ್ವಾಮಿಯ ಮುಂದಿಟ್ಟರು.