kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಹೋಶುವ

,

10ನೇ ಅಧ್ಯಾಯ

,
ವಚನ   40

ಹೀಗೆ ಯೆಹೋಶುವನು ಮಲೆನಾಡಿನ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಿಜಾರಿನ ಪ್ರದೇಶ, ಬೆಟ್ಟಗುಡ್ಡಗಳ ಬುಡ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಯೇಲ್ ದೇವರಾದ ಸರ್ವೇಶ್ವರನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಶಾಪನಾಶಕ್ಕೆ ಗುರಿಮಾಡಿದನು.

Go to Home Page