ParisuthaVaethaakamam Logo

வேதாகமம்

,

ಹಳೆಯ ಒಡಂಬಡಿಕೆ

,

ಯೆಹೋಶುವ

,

14ನೇ ಅಧ್ಯಾಯ

,
வசனம்   12

ಹೀಗಿರಲು ಸರ್ವೇಶ್ವರ ಆ ದಿನದಂದು ಸೂಚಿಸಿದಂತೆ ಈ ಮಲೆನಾಡನ್ನು ನನಗೆ ಕೊಡು. ‘ಇದರಲ್ಲಿ ಎತ್ತರದ ವ್ಯಕ್ತಿಗಳಿದ್ದಾರೆ, ದೊಡ್ಡ ದೊಡ್ಡ ನಗರಗಳಿವೆ, ಕೋಟೆಕೊತ್ತಲಗಳಿವೆ’ ಎಂದು ಆ ಕಾಲದಲ್ಲಿ ನೀನು ಕೇಳಿದ್ದುಂಟು. ಅವರೆಲ್ಲರನ್ನು ಓಡಿಸಿಬಿಡಲು ಸರ್ವೇಶ್ವರ ತಮ್ಮ ಮಾತಿಗನುಸಾರ ನನಗೆ ಸಹಾಯಮಾಡುವರೆಂಬ ನಂಬಿಕೆ ನನಗಿದೆ,” ಎಂದನು.

Go to Home Page