ನೀವು ನಾಡನ್ನು ಏಳು ಪಾಲಾಗಿ ವಿಂಗಡಿಸಿ ನನ್ನ ಬಳಿಗೆ ಬರಬೇಕು. ನಾನು ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನಿಮಗೋಸ್ಕರ ಚೀಟು ಹಾಕುತ್ತೇನೆ.