ಅಂಥ ನಗರಕ್ಕೆ ಓಡಿಹೋದವನು ಮೊದಲು ಊರಬಾಗಿಲಲ್ಲೇ ನಿಂತುಕೊಂಡು ಅಲ್ಲಿನ ಹಿರಿಯರಿಗೆ ತನ್ನ ಸಂಗತಿಯನ್ನು ತಿಳಿಯಪಡಿಸಲಿ. ಅವರು ಅವನನ್ನು ಊರೊಳಗೆ ಸೇರಿಸಿಕೊಳ್ಳಲಿ; ವಾಸಕ್ಕೆ ಸ್ಥಳಕೊಡಲಿ.