“ನಮ್ಮ ನಿವಾಸಕ್ಕೆ ನಗರಗಳನ್ನೂ ನಮ್ಮ ಪಶುಪ್ರಾಣಿಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಆಜ್ಞಾಪಿಸಿದ್ದಾರಲ್ಲವೆ?” ಎಂದು ವಿನಂತಿಸಿದರು.