kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಹೋಶುವ

,

21ನೇ ಅಧ್ಯಾಯ

,
ವಚನ   8

ಸರ್ವೇಶ್ವರ ಸ್ವಾಮಿ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ಇಸ್ರಯೇಲರು ಚೀಟು ಹಾಕಿ ಲೇವಿಯರಿಗೆ ಇಷ್ಟು ನಗರಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.

Go to Home Page