ಸರ್ವೇಶ್ವರಸ್ವಾಮಿ ಇಸ್ರಯೇಲರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಹೀಗೆ ಅವರಿಗೆ ಕೊಟ್ಟರು. ಇಸ್ರಯೇಲರು ಅದನ್ನು ವಶಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.