“ದೇವಾಧಿದೇವರಾದ ಸರ್ವೇಶ್ವರ ಇದಕ್ಕೆ ಸಾಕ್ಷಿ; ಆ ದೇವಾಧಿದೇವ ಸರ್ವೇಶ್ವರಸ್ವಾಮಿಗೆ ಇದು ಗೊತ್ತಿದೆ. ಇಸ್ರಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರು ಆಗಿದ್ದರೆ ಆ ಸ್ವಾಮಿ ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.