ನಾವು ಸರ್ವೇಶ್ವರನಿಂದ ವಿಮುಖರಾಗಿ ದಹನಬಲಿಯನ್ನಾಗಲಿ, ಸಮಾಧಾನ ಬಲಿಯನ್ನಾಗಲಿ, ಧಾನ್ಯನೈವೇದ್ಯವನ್ನಾಗಲಿ ಸಮರ್ಪಿಸುವುದಕ್ಕಾಗಿ ಈ ಬಲಿಪೀಠವನ್ನು ಕಟ್ಟಿದ್ದರೆ ಸರ್ವೇಶ್ವರನೇ ನಮ್ಮನ್ನು ಶಿಕ್ಷಿಸಲಿ.