ಆದರೆ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿ, ಸಮರ್ಪಣಬಲಿ, ಶಾಂತಿಸಮಾಧಾನದ ಬಲಿ ಮುಂತಾದುವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಹಕ್ಕು ಉಂಟೆಂಬುದಕ್ಕೆ ಇದು ಗುರುತಾಗಿರಲಿ. ನಮಗೂ ನಿಮಗೂ ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಇದು ಸಾಕ್ಷಿಯಾಗಿರಲಿ.’ ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಸರ್ವೇಶ್ವರನಲ್ಲಿ ನಿಮಗೆ ಪಾಲಿಲ್ಲ’ ಎಂದು ಹೇಳುವುದಕ್ಕೆ ಆಸ್ಪದವಿರದು.
Go to Home Page