ನಮ್ಮ ದೇವರಾದ ಸರ್ವೇಶ್ವರನ ಗುಡಾರದ ಮುಂದಿರುವ ಬಲಿಪೀಠದ ಹೊರತು ದಹನಬಲಿ, ಧಾನ್ಯನೈವೇದ್ಯ, ಸಮಾಧಾನಬಲಿ ಮೊದಲಾದವುಗಳನ್ನು ಸಮರ್ಪಿಸಲು ಬೇರೊಂದು ಬಲಿಪೀಠವನ್ನು ಕಟ್ಟಿ ಸರ್ವೇಶ್ವರನಿಗೆ ವಿಮುಖರಾಗಿ ದ್ರೋಹಿಗಳಾಗುವುದು ನಮಗೆ ದೂರ ಆಗಿರಲಿ,” ಎಂದರು.